ಕುಲಗಿರಿ ಶಿಖರದ ಮೇಲೆ ಬಾಳೆ ಬೆಳೆವುದಯ್ಯ, ಎಂದೆಡೆ,,,
*ಬಾಳೇ ಬೆಳೆಯುವುದಯ್ಯ ಎನ್ನಬೇಕು*
ಓಲೆ ಕಲ್ಲ ನುಗ್ಗು ಕಟ್ಟಿ ಮೆಲಬಹುದಯ್ಯ ಎಂದಡೆ,,
*ಅದು ಅತ್ಯಂತ ಮೃದು ಮೆಲಬಹುದಯ್ಯ ಎನಬೇಕು*
ಸಿಕ್ಕಿದ ಠಾವಿನಲ್ಲಿ, *ಉಚಿತವ ನುಡಿವುದೆ ಕಾರಣ*,,,
ಚನ್ನಮಲ್ಲಿಕಾರ್ಜುನಯ್ಯ,, *ಮರ್ತ್ಯಕ್ಕೆ ಬಂದುದಿಕ್ಕಿದೇ ಗೆಲವು* !!
*#ಅಕ್ಕಮಹಾದೇವಿ*
©KHUSHI BANAVATH JAGADISH NAIK
#ಅಕ್ಕಮಹಾದೇವಿ
#ಕನ್ನಡ
#viral
#Trending
#akkamahadevi
#kannada